Blog

ಶಿರಸಿ (ಜ.11) : ಸೇವಾಭಾರತಿ ಸೇವಾಧಾಮ, ಉತ್ತರ ಕನ್ನಡ ಜಿಲ್ಲೆ ಇದರ ಆಶ್ರಯದಲ್ಲಿ ಶಿರಸಿ ಸ್ಕ್ಯಾನ್ ಸೆಂಟರ್, ರೋಟರಿ ಕ್ಲಬ್, ಶಿರಸಿ ಹಾಗೂ ಇಂಡಿಯನ್ ಮೆಡಿಕಲ್ ಅಸೋಸಿಯೇಷನ್, ಶಿರಸಿ ಇವುಗಳ ಸಹಯೋಗದಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದವರಿಗಾಗಿ ವಸತಿಯುತ 22 ನೇ ಉಚಿತ ಆರೋಗ್ಯ ತಪಾಸಣೆ ಹಾಗೂ ಗಾಲಿಕುರ್ಚಿ ಜಾಥಾ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ಜನವರಿ 11 ರಂದು ಶಿರಸಿ...

12.02.24 11:48 AM - Comment(s)

ಶಿರಸಿ (ಜ.13) : ಸೇವಾಭಾರತಿ ಸೇವಾಧಾಮ, ಉತ್ತರ ಕನ್ನಡ ಜಿಲ್ಲೆ ಇದರ ಆಶ್ರಯದಲ್ಲಿ ಶಿರಸಿ ಸ್ಕ್ಯಾನ್ ಸೆಂಟರ್, ರೋಟರಿ ಕ್ಲಬ್, ಶಿರಸಿ ಹಾಗೂ ಇಂಡಿಯನ್ ಮೆಡಿಕಲ್ ಅಸೋಸಿಯೇಷನ್, ಶಿರಸಿ ಇವುಗಳ ಸಹಯೋಗದಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದವರಿಗಾಗಿ ನಡೆಸಿದ ವಸತಿಯುತ 22 ನೇ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ  ಫಲಾನುಭವಿಗಳಿಗೆ ಸಾಧನ ಸಲಕರಣೆಗಳು ಹಾಗೂ ಅಗತ್ಯವಿರುವ ...

12.02.24 11:47 AM - Comment(s)

ಶಿರಸಿ (ಜ.13) : ಸೇವಾಭಾರತಿ ಸೇವಾಧಾಮ, ಉತ್ತರ ಕನ್ನಡ ಜಿಲ್ಲೆ ಇದರ ಆಶ್ರಯದಲ್ಲಿ ಶಿರಸಿ ಸ್ಕ್ಯಾನ್ ಸೆಂಟರ್, ರೋಟರಿ ಕ್ಲಬ್, ಶಿರಸಿ ಹಾಗೂ ಇಂಡಿಯನ್ ಮೆಡಿಕಲ್ ಅಸೋಸಿಯೇಷನ್, ಶಿರಸಿ ಇವುಗಳ ಸಹಯೋಗದಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದವರಿಗಾಗಿ ನಡೆಸಿದ ವಸತಿಯುತ 22 ನೇ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಜನವರಿ 13 ರಂದು ಜನ ಸಾಮಾನ್ಯರಿಗೆ ಬೆನ್ನುಹುರಿ ಅಪಘಾತದ ಬಗ್ಗ...

12.02.24 11:45 AM - Comment(s)

ಬಡಕೋಡಿ (ಜ.19) : ರಾಮನಗರ ನವಚೇತನ ಚಾರಿಟೇಬಲ್ ಟ್ರಸ್ಟ್ ಫಾರ್ ಡಿಸೇಬಲ್ ನ ಸ್ಥಾಪಕಾಧ್ಯಕ್ಷರು ಶ್ರೀ ಮಂಜುನಾಥ್ ಕೆ ಎಸ್ ಇವರ ಸಹಕಾರದಲ್ಲಿ  ಬಡಕೋಡಿ ಸರಕಾರಿ ಶಾಲಾ ಮಕ್ಕಳಿಗೆ  ಉಚಿತವಾಗಿ ನೀಡಿದ ಊಟದ ಬಟ್ಟಲು ಗಳನ್ನು  ಸೇವಾಭಾರತಿ ಖಜಾಂಚಿ ಶ್ರೀ ಕೆ ವಿನಾಯಕ ರಾವ್  ವಿದ್ಯಾರ್ಥಿಗಳಿಗೆ ಜನವರಿ 19 ರಂದು ಹಸ್ತಾಂತರಿಸಿದರು.

ಕಾರ್ಯಕ್ರಮದಲ್ಲಿ ಸೇವ...

12.02.24 11:43 AM - Comment(s)

ಮೈಸೂರು (ಫೆ.05): ಭಾರತೀಯ ರಿಸರ್ವ್ ಬ್ಯಾಂಕ್ ನೋಟ್ ಮುದ್ರಣ ಪ್ರೈವೇಟ್ ಲಿಮಿಟೆಡ್, ಮೈಸೂರು  ಇವರಿಂದ  2023-24 ನೇ ಸಾಲಿನ  ಸಿ. ಎಸ್. ಆರ್ ಅನುದಾನದಡಿಯಲ್ಲಿ ಸೇವಾಭಾರತಿ ಸಂಸ್ಥೆಗೆ ಆಂಬುಲೆನ್ಸ್ ಅನ್ನು ಕೊಡುಗೆಯಾಗಿ  ಫೆಬ್ರವರಿ 05 ರಂದು ಮೈಸೂರಿನ ಭಾರತೀಯ ರಿಸರ್ವ್ ಬ್ಯಾಂಕ್  ನೋಟ್ ಮುದ್ರಣ ಪ್ರೈವೇಟ್ ಲಿಮಿಟೆಡ್  ಸಂಸ್ಥೆಯ...

12.02.24 11:38 AM - Comment(s)