Blog

ಬೆನಕ ಹೆಲ್ತ್ ಸೆಂಟರ್, ಉಜಿರೆ ಇದರ ಆಶ್ರಯದಲ್ಲಿ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ, ಮಂಗಳೂರು, ಲೇಡಿಗೋಷನ್, ಮಂಗಳೂರು ಇವರ ಸಹಯೋಗದೊಂದಿಗೆ ಗಣರಾಜ್ಯೋತ್ಸವದ ಶುಭ ಸಂದರ್ಭದಲ್ಲಿ ಬೃಹತ್ ರಕ್ತ ದಾನ ಶಿಬಿರವು ಜನವರಿ 26 ರಂದು ಬೆನಕ ಆಸ್ಪತ್ರೆಯ ಸಭಾಂಗಣದಲ್ಲಿ ಜರುಗಿತು.

 ಶಿಬಿರವನ್ನು ರೋಟರಿ ಕ್ಲಬ್ ಬೆಳ್ತಂಗಡಿ ಯ ಅಧ್ಯಕ್ಷರಾದ ರೊ. ಅನಂತ ಭಟ್ ಮಚ್ಚಿಮಲೆ ಉದ್ಘಾಟಿಸಿ,...

12.02.24 11:35 AM - Comment(s)

ಅಂಗವಿಕಲರು ಮತ್ತು ಹಿರಿಯ ನಾಗರೀಕರ ಸಬಲೀಕರಣ ನಿರ್ದೇಶನಾಲಯದ ನಿರ್ದೇಶಕರು ಶ್ರೀ ಸಿದ್ದೇಶ್ವರ ಅವರನ್ನು ಅಕ್ಟೋಬರ್ 12 ರಂದು ಭೇಟಿ ಮಾಡಲಾಯಿತು. ಬೆನ್ನುಹುರಿ ಅಪಘಾತದ ಪರಿಣಾಮ, ಕಾರಣ ಹಾಗೂ ದ್ವಿತೀಯಾಂತರ ಸಮಸ್ಯೆಗಳನ್ನು ಪ್ರಸ್ತುತ ಪಡಿಸಿ, ಪುನಶ್ಚೇತನ ಕೇಂದ್ರದ ಅವಶ್ಯಕತೆಯ ಬಗ್ಗೆ ತಿಳಿಸಲಾಯಿತು. ಪ್ರತಿ ವಿಭಾಗಗಳಲ್ಲಿ ಪುನಶ್ಚೇತನ ಕೇಂದ್ರವನ್ನು ಪ್ರಾರಂಭಿಸುವಂತೆ ಮನ...

02.02.24 03:54 AM - Comment(s)

ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮದ ರಾಜ್ಯ ಆಯುಕ್ತರಾದ ಶ್ರೀ ದಾಸ್ ಸೂರ್ಯವಂಶಿ ಯವರನ್ನು ಅಕ್ಟೋಬರ್ 12 ರಂದು ಭೇಟಿ ಮಾಡಿ ಅವರಿಗೆ ಬೆನ್ನುಹುರಿ ಅಪಘಾತದ ದಿವ್ಯಾಂಗರ ಸಮಸ್ಯೆಗಳು ಹಾಗೂ ಸರಕಾರದಿಂದ ಅನುಷ್ಠಾನವಾಗಬೇಕಾದ ಸೌಲಭ್ಯಗಳ ಕುರಿತು ತಿಳಿಸಿ ಕಾರ್ಯನುಷ್ಠಾನ ಮಾಡುವಂತೆ ವಿನಂತಿಸಲಾಯಿತು.

 ಈ ಸಂಧರ್ಭದಲ್ಲಿ ಸೇವಾಭಾರತಿಯ ಖಜಾಂಚಿ ಶ್ರೀ ಕೆ ವಿನಾಯಕ ರಾವ್,...

02.02.24 03:53 AM - Comment(s)

ಸೇವಾಧಾಮ ಪುನಶ್ಚೇತನ ಕೇಂದ್ರದ 5 ನೇ ವಾರ್ಷಿಕೋತ್ಸವದ ಪ್ರಯುಕ್ತ ರೋಟರಿ ಸೇವಾಭಾರತಿ ಜೀವರಕ್ಷಕ್ ಯೋಜನೆ ಆಶ್ರಯದಲ್ಲಿ ಮಂಗಳೂರು ರಕ್ತ ನಿಧಿ ವಿಭಾಗದ ವೆನ್ಲಾಕ್ ಜಿಲ್ಲಾ ಸರಕಾರಿ ಆಸ್ಪತ್ರೆ ಸಹಕಾರದಲ್ಲಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಾಭಾಗಿತ್ವದಲ್ಲಿ ಬೃಹತ್ ರಕ್ತ ದಾನ ಶಿಬಿರವು ಡಿಸೆಂಬರ್ 03 ರಂದು ಸೇವಾಧಾಮ ಪುನಶ್ಚೇತನ ಕೇಂದ್ರದಲ್ಲಿ ಪೂರ್ವಹ್ನ 10.00 ಗಂಟೆಗೆ ಜರ...

01.02.24 02:45 AM - Comment(s)

ಸೌತಡ್ಕ (ಡಿ.03): ಸೇವಾಭಾರತಿ ಸಂಸ್ಥೆಯ 19 ನೇ ವರ್ಷದ ಸಂಭ್ರಮ (2022-33) ಕೋಂಸ್ಕೋಪ್ ನಿಂದ ಕೇಂದ್ರ ಮತ್ತು ಸಮುದಾಯಕ್ಕೆ ಉಪಕರಣಗಳ ಹಸ್ತಾಂತರ ಮತ್ತು ವಿಶ್ವ ವಿಕಲಚೇತನರ ದಿನಾಚರಣೆಯ ಸಂಭ್ರಮಾಚರಣೆಯ ಕಾರ್ಯಕ್ರಮವನ್ನು ಡಿಸೆಂಬರ್ 03 ರಂದು ಸೇವಾಧಾಮ ಪುನಶ್ಚೇತನ ಕೇಂದ್ರದಲ್ಲಿ ನಡೆಸಲಾಯಿತು.

 ಕಾರ್ಯಕ್ರಮದಲ್ಲಿ ಸೇವಭಾರತಿಯ ಖಜಾಂಚಿ ಹಾಗೂ ಸೇವಾಧಾಮ ದ ಸಂಸ್ಥಾಪಕರಾ...

01.02.24 02:44 AM - Comment(s)