ಮಾಗಡಿ ರಸ್ತೆಯ ಸುಮನಹಳ್ಳಿಯಲ್ಲಿರುವ ಶ್ರೀ ಡೇವಿಡ್ ಇಸ್ಟಾಕಿ ನೇತೃತ್ವದ ದಿ ಗುಡ್ ಸ್ಯಾಮ್ ಫೌಂಡೇಶನ್ ನ ಬೆನ್ನುಹುರಿ ಅಪಘಾತಕ್ಕೊಳ ಗಾದ ದಿವ್ಯಾಂಗರ ಒತ್ತಡ ಗಾಯ ನಿರ್ವಹಣೆ ಮತ್ತು ಪುನಶ್ಚೇಕೇಂದ್ರಕ್ಕೆ ಅಕ್ಟೋಬರ್ 12 ರಂದು ಭೇಟಿ ನೀಡಲಾಯಿತು.
ಈ ಸಂಧರ್ಭದಲ್ಲಿ ಸೇವಾಭಾರತಿಯ ಖಜಾಂಚಿ ಶ್ರೀ ಕೆ ವಿನಾಯಕ ರಾವ್,ಸೇವಾಭಾರತಿಯ ಸೀನಿಯರ್ ಮ್ಯಾನೇಜ...
ಮೋಟಿವಷನ್ ಇಂಡಿಯಾ ಸಂಸ್ಥೆಯ ರಿಜಿನಲ್ ಮ್ಯಾನೇಜರ್ ಶ್ರೀ ಸುಧಾಕರ್ ಜಿ ಹಾಗೂ ಹೆಡ್ ಪಾರ್ಟ್ನರ್ ಹಾಗೂ ಬ್ಯುಸಿನೆಸ್ ಡೆವಲಪ್ಮೆಂಟ್ ಆಫೀಸರ್ ಶ್ರೀ ಪ್ರವೀಣ್ ಕುಮಾರ್ ಅವರನ್ನು ಅಕ್ಟೋಬರ್ 12 ರಂದು ಭೇಟಿ ಮಾಡಲಾಯಿತು. ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಸೇವಾಭಾರತಿ ಸಂಸ್ಥೆಯ ಸಹಯೋಗದೊಂದಿಗೆ ಉತ್ತಮ ಸೇವೆಗಳನ್ನು ಒದಗಿಸಲು ನಡೆಸಬಹುದಾದ ಚಟುವಟಿಕೆಗಳ ಕುರಿ...
ಕುಂದಾಪುರ: ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಹೊಸಂಗಡಿಯಲ್ಲಿ ಸೇವಾಭಾರತಿಯ ಸಹಯೋಗದಲ್ಲಿ ಪುನಶ್ಚೇತನ ಕೇಂದ್ರ ತೆರೆಯುವ ಕುರಿತು ಅಕ್ಟೋಬರ್ 11 ರಂದು ನಡೆಸಿದ ಸಭೆಯಲ್ಲಿ ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಗುರುರಾಜ್ ಗಂಟಿಹೊಳೆ ತಿಳಿಸಿದರು
ಈ ಸಂಧರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಜಿಲ್ಲಾ ಉಪನಿರ್ದೇಶಕಿ ಶ್ಯಾಮಲಾ, ವಿಕಲಚೇ...
ಸೇವಾಭಾರತಿ (ರಿ.), ಕನ್ಯಾಡಿ, ದಕ್ಷಿಣ ಕನ್ನಡ ಜಿಲ್ಲೆ ಇದರ ಆಶ್ರಯದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕೆ. ಎಂ. ಸಿ ಆಸ್ಪತ್ರೆ ಮಂಗಳೂರು, ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಮಂಗಳೂರು ಹಾಗೂ ಕೆನರಾ ಸ್ಪೈನ್ ಫೋರಮ್, ಮಂಗಳೂರು ಇವುಗಳ ಸಹಯೋಗದಲ್ಲಿ ವಿಶ್ವ ಬೆನ್ನುಹುರಿ ಅಪಘಾತ ದಿನಾಚರಣೆ ಪ್ರಯುಕ್ತ ರಾಜ್ಯ ಮಟ...
ಬೆನ್ನುಹುರಿ ಅಪಘಾತ ದಿನಾಚರಣೆಯ ಕಾರ್ಯಕ್ರಮವು ಸೆಪ್ಟೆಂಬರ್ 25 ರಂದು ಸಂಜೆ 4 ಗಂಟೆಗೆ ನಡೆಯಿತು. ಕಾರ್ಯಕ್ರಮದಲ್ಲಿ ಮಂಗಳೂರು ಅತ್ತಾವರ ಕೆ. ಎಂ. ಸಿ ಆಸ್ಪತ್ರೆಯ ಉಪ ವೈದ್ಯಕೀಯ ಅಧೀಕ್ಷರು ಡಾ. ದೀಪಕ್ ಮಡಿ, ಅಸೋಸಿಯೇಷನ್ ಆಫ್ ಪೀಪಲ್ ವಿತ್ ಡಿಸೆಬಿಲಿಟಿ, ಆರೋಗ್ಯ ಮತ್ತು ಪುನಶ್ಚೇತನದ ಮ್ಯಾನೇಜರ್ ಶ್ರೀ ಉಮೇಶ್ ಎಚ್.ಕೆ, ಕೆ. ಎಂ. ಸಿ ಅತ್ತಾವರದ ಅರ್ಥೊಪೆಡಿಕ್ಸ್ ಡಿಪಾರ್...
@Copyrights 2023 | All rights reserved by Seva Bharathi