ಸೇವಾಧಾಮಪುನಶ್ಚೇತನ ಕೇಂದ್ರಕ್ಕೆ ಶಿರಡಿ ಸಾಯಿಬಾಬಾ ಭಿಕ್ಷಾ ಕೇಂದ್ರ ಮಂಗಳೂರು ಮತ್ತು ಮೂಡಬಿದ್ರೆಯ 8 ಜನರ ತಂಡ ಆಗಮಿಸಿ, ಸೇವಾಧಾಮದ ಸನಿವಾಸಿಗಳೊಂದಿಗೆ ಸಮಾಲೋಚಿಸಿ ಸೆಲ್ಫ್ ಕೇರ್ ಕಿಟ್ ಗಳನ್ನು ನೀಡಿರುತ್ತಾರೆ. ಸೇವಾಧಾಮದ ಕಾರ್ಯ ಚಟುವಟಿಕೆಗಳಿಗಾಗಿ ರೂ.5000 ವನ್ನು ದೇಣಿಗೆಯಾಗಿ ನೀಡಿರುತ್ತಾರೆ. ಸೇವಾಭಾರತಿಯ ಕಾರ್ಯದರ್ಶಿಯಾದ ಶ್ರೀಮತಿ ಸ್ವರ್ಣ ಗೌರಿ ಹಾಗೂ ಟ್ರಸ್ಟಿ...
ಸೇವಾಭಾರತಿ ಕನ್ಯಾಡಿ, ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ, ರೋಟರಿ ಕ್ಲಬ್ ಬೆಳ್ತಂಗಡಿ ಬ್ಲಡ್ ಬ್ಯಾಂಕ್, ಜಿಲ್ಲಾ ಸರಕಾರಿ ವೆನ್ಲಕ್ ಆಸ್ಪತ್ರೆ, ಮಂಗಳೂರು ಇವುಗಳ ಸಹಯೋಗದೊಂದಿಗೆ ಅಕ್ಟೋಬರ್ 9 ರಂದು ಶರತ್ ಕೃಷ್ಣ ಪಡ್ವೆಟ್ನಾಯ ಇವರು ಉಜಿರೆ ಶಾರದಾ ಮಂಟಪದಲ್ಲಿ ನಡೆದ ರಕ್ತದಾನ ಶಿಬಿರ ಉದ್ಘಾಟಿಸಿ, ಮಾತನಾಡಿದರು. ವೈದ್ಯಕೀಯ ಸಲಹೆಗಾರ ಶ್ರೀಧರ್ ಕೆ. ವಿ ಶುಭ ಹಾರೈಸಿದರು. ...
Our yearly Donor and well-wisher Sri. Ganesh P Aithal, Kokkada donated Rs. 25,000/- towards Sevadhama Rehabilitation centre for People with Spinal Cord Injury. We thank him on behalf of Sevabharathi and all the beneficiary
ನೈಮಿಷ ಹೌಸ್ ಆಫ್ ಸ್ಪೈಸಸ್ ಸೌತಡ್ಕ, ಕೊಕ್ಕಡ ಗ್ರಾಮ, ಬೆಳ್ತಂಗಡಿ ತಾಲೂಕು ಇವರು ತಮ್ಮ ಉದ್ಯಮದ ಮೂರನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ದೀಪಾವಳಿ ಹಬ್ಬದ ಲಕ್ಷ್ಮಿ ಪೂಜೆಯ ಸಂದರ್ಭದಲ್ಲಿ ಸೇವಾಭಾರತಿ ಸಂಸ್ಥೆಯ ಬೆನ್ನುಹುರಿ ಅಪಘಾತಕ್ಕೊಳಗಾದವರಿಗಾಗಿ ನಡೆಸಲ್ಪಡುವ ಸೇವಾಧಾಮ ಪುನಶ್ಚೇತನ ಕೇಂದ್ರಕ್ಕೆ ರೂ.50,000 ದ ಚೆಕ್ಕನ್ನು ಮಾಲೀಕರಾದ ಶ್ರೀ ಬಾಲಕೃಷ್ಣರವರು ಶ್ರೀ ಕೆ...
ಬೆಂಗಳೂರಿನ ಪ್ಯಾಲೇಸ್ ಮೈದಾನದಲ್ಲಿ ಇಂಡಿಯಾ ಕೇರ್ಸ್ ಆಯೋಜಿಸಿದ ಫನ್ ರೇಸಿಂಗ್ ಲೈಫ್ ಮ್ಯೂಸಿಕ್ ಶೋ ಸಂಜೆ 6 ಗಂಟೆಗೆ ಪ್ರಾರಂಭಗೊಂಡು ರಾತ್ರಿ11 ಗಂಟೆಯವರೆಗೆ ಮುಂದುವರೆದಿದ್ದ ಕಾರ್ಯಕ್ರಮದಲ್ಲಿ ಸೇವಾಭಾರತಿಯ ಸಿಬ್ಬಂದಿಗಳಾದ ಚರಣ್ ಎಂ, ಮೋಹನ್ ಎಸ್, ಮನು ಆರ್, ಆಶ್ರೀತ್ ಸಿ.ಪಿ , ಅಖಿಲೇಶ್ ಎಸ್ ಹಾಗೂ ಸೇವಾಭಾರತಿಯ ದಾನಿಸಂಸ್ಥೆಗಳಾದ ಕೆಮ್ ಟ್ರೆಂಡಿನ ಕಾರ್ಯಪ್ಪ, ಏರಿಯಾ ...
@Copyrights 2023 | All rights reserved by Seva Bharathi